ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರಿನ ಇಕ್ಕಟ್ಟಾದ ಚಿಕ್ಕ ಸ್ಥಳದಲ್ಲಿ ಗಟಾರವನ್ನು ಬಳಸಿ ನಿಯಮಾವಳಿಯನ್ನು ಗಾಳಿಗೆ ತೂರಿ ಪುರಸಭೆಯಿಂದ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಹಿರಿಯ ನಾಗರಿಕರ ವೇದಿಕೆ, ಆಟೋ ರೀಕ್ಷಾ ಸಂಘ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನೀಕರು ಇಲ್ಲಿಯ ಪುರಸಭೆಗೆ … [Read more...] about ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ