(ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷರಾಗಿ ಚುನಾಯಿತರಾದ ಕೆಲವೇ ಹೊತ್ತಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ ಹಠವಾದಿ)ಹೊನ್ನಾವರ – “ಆಸ್ಪತ್ರೆಯಲ್ಲಿಯೇ ಇದ್ದಿದ್ದರೆ ಬದುಕಿರುತ್ತಿದ್ದರೇನೋ ಮಾರ್ಕೆಟಿಂಗ್ ಸೊಸೈಟಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾಗಿಯಾಗುವ ಹಠಕ್ಕೆ ಬಿದ್ದು ಜೀವವನ್ನೇ ಕಳೆದುಕೊಳ್ಳುವಂತಾಯ್ತೆ. ಛೇ ವಿಧಿ ಈ ಪರಿಯಲ್ಲಿ ಖುಷಿ ಕೊಟ್ಟು ಜೀವ ಕಸಿದುಕೊಳ್ಳಬಾರದಿತ್ತು” ಇದು ಹೊನ್ನಾವರ ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯನ್ನು ಭರ್ಜರಿಯಾಗಿ ಗೆದ್ದು ಅವಿರೋಧವಾಗಿ … [Read more...] about ಸಾರ್ವಜನಿಕ ಜೀವನದಲ್ಲಿ ಸೋಲಿನ ಮುಖವನ್ನೇ ಕಾಣದ ಟಿ.ಎಸ್.ಹೆಗಡೆ ಸಾವಿನೊಂದಿಗಿನ ಸೆಣಸಾಟದಲ್ಲಿ ಮಾತ್ರ ಮಂಡಿಯೂರಿಬಿಟ್ಟರು..!