• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

held

ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ‌ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ

May 22, 2019 by Yogaraj SK Leave a Comment

press meet by MLC SL ghotnekar

ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, … [Read more...] about ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ‌ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ

ಭಾರತ ಸಂಸ್ಕೃತ ಪ್ರತಿಷ್ಠಾನದಿಂದ ನಡೆದ ಮಹಾಭಾರತ -ರಾಮಾಯಣ ಪರೀಕ್ಷೆಯಲ್ಲಿ 94.14% ವಿದ್ಯಾರ್ಥಿಗಳು ತೇರ್ಗಡೆ – ಅಪ್ಪಾರಾವ ಪೂಜಾರಿ.

March 15, 2019 by Yogaraj SK Leave a Comment

ಹಳಿಯಾಳ:- ಭಾರತ ಸಂಸ್ಕøತಿ ಪ್ರತಿಷ್ಠಾನ ವತಿಯಿಂದ ಏರ್ಪಡಿಸಿದ್ದ 2018 ನೇ ಸಾಲಿನ ರಾಜ್ಯ ಮಟ್ಟದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಉತ್ತರಕನ್ನಡ ಜಿಲ್ಲೆಯ 10 ತಾಲ್ಲೂಕುಗಳ 86 ಶಾಲೆಗಳಿಂದ 4,925 ವಿದ್ಯಾಥಿಗಳು ಪಾಲ್ಗೊಂಡಿದ್ದು, ಪರೀಕ್ಷೆ ಬರೆದವರಲ್ಲಿ 94.14 % ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆಂದು ಭಾರತ ಸಂಸ್ಕøತಿ ಪ್ರತಿಷ್ಠಾನದ ಅಪ್ಪಾರಾವ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ರಾಜ್ಯಮಟ್ಟದ … [Read more...] about ಭಾರತ ಸಂಸ್ಕೃತ ಪ್ರತಿಷ್ಠಾನದಿಂದ ನಡೆದ ಮಹಾಭಾರತ -ರಾಮಾಯಣ ಪರೀಕ್ಷೆಯಲ್ಲಿ 94.14% ವಿದ್ಯಾರ್ಥಿಗಳು ತೇರ್ಗಡೆ – ಅಪ್ಪಾರಾವ ಪೂಜಾರಿ.

ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ

March 5, 2019 by Yogaraj SK Leave a Comment

KLS collage KHO KHO pandyavali

ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ … [Read more...] about ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ

ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ

January 30, 2019 by Yogaraj SK Leave a Comment

ಹಳಿಯಾಳ:- ದಿ.26 ರಿಂದ 28 ವರೆಗೆ 3 ದಿನಗಳ ಕಾಲ ಹಳಿಯಾಳ ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತರ ಪ್ರದೇಶದರಾದ ಸೈನಿಕ ವೃತ್ತಿಯಲ್ಲಿರುವ ರಾಜನ್ ಥೋಮರ್ “ಮಹಾನ್ ಭಾರತ ಕೇಸರಿಯಾಗಿ” ಹಾಗೂ ಮಹಿಳೆಯರ ವಿಭಾಗದಲ್ಲಿ ಹರಿಯಾಣಾದ “ಸುಧೇಶ” ವೀರರಾಣ ಕಿತ್ತೂರು ಚೆನ್ನಮ್ಮಾ ಭಾರತ ಕೇಸರಿ ಆಗಿ ಹೊರಹೊಮ್ಮಿದ್ದಾರೆ. ದಿ.ವಿಶ್ವನಾಥರಾವ್ ರಘುನಾಥರಾವ್ ದೇಶಪಾಂಡೆ ಸ್ಮರಣಾರ್ಥ ರಾಜ್ಯ ಕುಸ್ತಿ ಅಸೋಸಿಯೇಶನ್‍ನ ಜಂಟಿ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar