• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Hindu

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

February 25, 2021 by bkl news Leave a Comment

ಭಟ್ಕಳ: ತಾಲೂಕಿನ ಮುರ್ಡೇಶ್ವರದ ನೇತ್ರಾಣಿಯ ದ್ವೀಪದಲ್ಲಿರುವ ಅತಿ ಪುರಾತನವಾದ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಕಾರ್ಯಕ್ರಮವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತೀ ವಿಜೃಂಭಣೆಯಿಂದ ಬುಧವಾರ ದಂದು ಜರುಗಿತು ಮುಂಜಾನೆ ಇಲ್ಲಿನ ಬಂದರ ಧಕ್ಕೆಯಿಂದ ಸುಮಾರಿಗೆ 10 ರಿಂದ 13 ಬೋಟಗಳಲ್ಲಿ 600 ರಿಂದ 800 ಜನರು ನೇತ್ರಾಣಿಯ ಜಟಗೇಶ್ವರ ದೇವರ ಪೂಜೆಗೆ ತೆರಳಿದ್ದಾರೆ.ನೇತ್ರಾಣಿ ಜಟ್ಟಿಗ ದೇವಸ್ಥಾನವು ತಾಲೂಕಿನಲ್ಲೇ ಅತಿ ಪುರಾತನ ದೇವಸ್ಥಾನ ಎಂದು … [Read more...] about ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ

January 18, 2019 by Yogaraj SK Leave a Comment

Tergav shivaji murthy pratistapane

ಹಳಿಯಾಳ:- ಎಲ್ಲ ಸಮಾಜದವರು ಒಗ್ಗೂಡಿ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದ್ದು, ಮುಂದೆ ಕೂಡ ಎಲ್ಲರೂ ಒಗ್ಗಟ್ಟಾಗಿ ಸಾಮಾಜಿಕ ಕಾರ್ಯಗಳನ್ನು ನೆರವೆರಿಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜ ಕರೆ ನೀಡಿದರು. ತಾಲೂಕಿನ ತೇರಗಾಂವ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಟ್ರಸ್ಟ ಕಮೀಟಿ ಹಾಗೂ ಕ್ಷತ್ರೀಯ ಮರಾಠಾ ಸಮಾಜ, ಸಕಲ ಸಮಾಜದವರು ಮತ್ತು ಸಮಸ್ತ ಗ್ರಾಮದ … [Read more...] about ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ

ಹಿಂದೂ ದೇವತೆಗಳು, ರಾಷ್ಟ್ರಪುರುಷರಿಗೆ ತೋರುವ ಅಗೌರವ ತಡೆಗೆ ಬಲವಾದ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ

May 29, 2018 by Yogaraj SK Leave a Comment

rastriya hindu janajagruti samiti

ಹಳಿಯಾಳ :-  ದೇವತೆಗಳು, ಸಾಧು- ಸಂತರು ಹಾಗೂ ರಾಷ್ಟ್ರಪುರುಷರಿಗೆ ಮಾಡುವ ಅಗೌರವ, ಅನಾದರವನ್ನು ನಿಲ್ಲಿಸುವುದಕ್ಕಾಗಿ ಬಲವಾದ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯವರು ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸರ್ಕಾರದ ಗೃಹ ಮಂತ್ರಿಗಳಿಗೆ ಹಳಿಯಾಳ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  ಪಟ್ಟಣದ ಮಿನಿ ವಿಧಾನಸೌಧದ ಎದುರು ಹಿಂದೂ ಜನಜಾಗೃತಿ ಸಮೀತಿ, ವಿವಿಧ ಹಿಂದೂ ಸಂಘಟನೆಗಳು ಹಿಂದೂ ಆಂದೋಲನ ಸಮೀತಿ ನೇತೃತ್ವದಲ್ಲಿ … [Read more...] about ಹಿಂದೂ ದೇವತೆಗಳು, ರಾಷ್ಟ್ರಪುರುಷರಿಗೆ ತೋರುವ ಅಗೌರವ ತಡೆಗೆ ಬಲವಾದ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ

MUSLIM BOY CHANGED RELIGION DUE TO LOVE

June 1, 2017 by Shohan CM Leave a Comment

YELLAPUR :They both were in love with each other for past 4 years, they were no sign of dispute between only hurdle in their love was RELIGION. Boy was Muslim and his lady love was Hindu. This interesting story is from uttara kannada district’s yellapur, Muslim guy name Hasan Rahim Khan and Hindu girl name is Yashoda. They wanted to get married but RELIGION was in the … [Read more...] about MUSLIM BOY CHANGED RELIGION DUE TO LOVE

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar