ಹಳಿಯಾಳ:- ಜೆಡಿಎಸ್ ಮತ್ತು ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತಕ್ಕೆ ಜನರು ತಮ್ಮ ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಹಿಂದುತ್ವ ಹಾಗೂ ರಾಷ್ಟ್ರೀಯವಾದಕ್ಕೆ ಜನ ಮನ್ನಣೆ ದೊರೆತಿದೆ. ಭಾರತಕ್ಕೆ ಮೋದಿಜಿ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆ ಅವರ ಅವಶ್ಯಕತೆ ಇದೆ ಎಂದು ಜನರು ತೀರ್ಪು ನೀಡಿದ್ದಾರೆ … [Read more...] about ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ ಸುನಿಲ್