ಭಟ್ಕಳ: ಕೈಗಡಿಯಾರದಲ್ಲಿ ಚಿನ್ನ ಅಡಗಿಸಿಟ್ಟು ಸಾಗಿಸಿರುವ ಶಂಕೆಯ ಮೇಲೆ ವಿಮಾನದಿಂದ ಇಳಿದ ಭಟ್ಕಳ ಮೂಲದ ವ್ಯಕ್ತಿಯನ್ನು ತಪಾಸಣೆಗೆಂದು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ಕೈಯಲ್ಲಿದ್ದ ರು.48 ಲಕ್ಷಕ್ಕೂ ಅಧಿಕ ಮೌಲ್ಯದ ಆಡಿಮೂವರ್ಸ ಪಿಗುಯೆಟ್ ಕಂಪೆನಿಯ ಕೈಗಡಿಯಾರವನ್ನು ಜಫ್ತುಪಡಿಸಿಕೊಂಡು ಗಡಿಯಾರದ ಮೌಲ್ಯವನ್ನು ಅರಿಯದೇ ಅದನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ ಘಟನೆ ಕೇರಳ ಕ್ಯಾಲಿಕಟ್ನಲ್ಲಿ ನಡೆದಿದೆ. ಹಾನಿಗೊಳಗಾದ ವ್ಯಕ್ತಿಯನ್ನು … [Read more...] about ದುಬೈನಿಂದ ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; ರು.48 ಲಕ್ಷ ಮೌಲ್ಯದ ಕೈಗಡಿಯಾರ ಒಡೆದ ಕಸ್ಟಮ್ಸ್, ಭಟ್ಕಳದ ವ್ಯಕ್ತಿಯಿಂದ ಕ್ಯಾಲಿಕಟ್ನಲ್ಲಿ ದೂರು ದಾಖಲು