ಹೊನ್ನಾವರದಲ್ಲಿ ಕಳೆದ ಒಂದು ವರ್ಷದಿಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿಯ ಅವಾಂತರ ಜನರ ನೆಮ್ಮದಿ ಕೆಡಿಸುತ್ತಿದ್ದು ಇದರಿಂದ ರೋಸಿ ಹೊದ ಜನತೆ ಪಟ್ಟಣಪಂಚಾಯತಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ ಮನವಿಯೊಂದಿಗೆ ಒಂದುವಾರದ ಗಡುವನ್ನು ನೀಡಿ ವಾಪಸ್ಸಾಗಿದ್ದಾರೆ. ರಿಕ್ಷಾ ಟೆಂಪೂ ಯೂನಿಯನ್ ತಾಲೂಕಿನ ತಜೀಂ ಸಂಘಟನೆ ಸದಸ್ಯರು ಪಟ್ಟಣ ಪಂಚಾಯತಿ ಮುತ್ತಿಗೆ ಹಾಕಿ ಆಕ್ರೂಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕಛೇರಿಗೆ ಬರಲು ವಿಳಂಬವಾಗಿರುದಕ್ಕೆ ದೂರವಾಣಿಯಲ್ಲಿ ತರಾಟೆಗೆ … [Read more...] about ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ