ಸಹೋದರರ ಜಗಳ;ಕೊಲೆಯಲ್ಲಿ ಅಂತ್ಯಹೊನ್ನಾವರ: ಸಹೋದರರ ನಡುವೆ ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿಕೊಂಡು ಕೊಲೆಯಲ್ಲಿ ಅಂತ್ಯವಾದ ಘಟನೆ ನಿಕ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ನಡೆದಿದೆ.ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎನ್ನುವಂತೆ ಮನೆಯ ಆಸ್ತಿ ವಿಷಯಕ್ಕೆ ಆಗಾಗ ಸಹೋದರರ ನಡುವೆ ನಡೆಯುತ್ತಿದ್ದ ಜಗಳ ಶನಿವಾರ ವಿಕೋಪಕ್ಕೆ ತೆರಳಿದೆ. ಮೊದಲಿಗೆ ಮಾತಿಗೆ ಮಾತು ಬೆಳೆದು ಕೈ ಕೈಮಿಲಾಯಿಸಿಕೊಂಡು ವಿನಾಯಕ ಮತ್ತು ಚಿದು … [Read more...] about ಸಹೋದರರ ಜಗಳ;ಕೊಲೆಯಲ್ಲಿ ಅಂತ್ಯ