honavar
ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್ರ್ಯಾಂಕ್
“ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಅನುಷ್ಠಾನದಲ್ಲಿ ರಾಜ್ಯಮಟ್ಟದ ಸಾಧನೆ ತೋರಿದ್ದ ಆಸ್ಪತ್ರೆಯ ಮುಡಿಗೆ ಮತ್ತೊಂದು ಸಾಧನೆಯ ಗರಿ”ಹೊನ್ನಾವರ - ಸರ್ಕಾರಿ ಆಸ್ಪತ್ರೆ ಎಂದರೆ ಸಮಸ್ಯೆಗಳ ಗೂಡಾಗಿರುವ ಅವ್ಯವಸ್ಥೆಗಳ ಆಗರ ಎನ್ನುವ ಆರೋಪ ಮಾಮೂಲಿ ಆದರೆ ಹೊನ್ನಾವರ ತಾಲೂಕಾಸ್ಪತ್ರೆ ಈ ಅಪವಾದವನ್ನೆಲ್ಲಾ ಕಳೆದುಕೊಂಡು ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ದಾಖಲಾತಿ ನಿರ್ವಹಣೆಯ ಜೊತೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ 2019 -20 ನೇ … [Read more...] about ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್ರ್ಯಾಂಕ್
ಹೊನ್ನಾವರದ ನೂತನ ಬಸ್ ನಿಲ್ದಾಣಕ್ಕೆ ಫೆಬ್ರವರಿ 29ರಂದು ಸಾರಿಗೆ ಸಚೀವ ಲಕ್ಷ್ಮಣ ಸವದಿಯಿಂದ ಶಂಕುಸ್ಥಾಪನೆ ನಡೆಯಲಿದೆ : ಶಾಸಕ ದಿನಕರ ಶೆಟ್ಟಿ
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚೀವರಾದ ಲಕ್ಷ್ಮಣ ಸಂಗಪ್ಪ ಸವದಿ ಫೆಬ್ರವರಿ 29ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ. ಪಟ್ಟಣದ ಬಹುವರ್ಷದ ಬೇಡಿಕೆಯಾದ ಹೊನ್ನಾವರ ಬಸ್ ನಿಲ್ದಾಣದ ಶಂಕುಸ್ಥಾಪನೆಗೆ ಆಗಮಿಸಲಿದ್ದಾರೆ. ಅಲ್ಲದೇ ಇವರೊಂದಿಗೆ ಜಿಲ್ಲಾ ಉಸ್ತುವಾರಿ ಸಚೀವೆ ಶಶಿಕಲಾ ಜೊಲ್ಲೆ, ಕಾರ್ಮಿಕ ಸಚೀವರಾದ ಶಿವರಾಮ ಹೆಬ್ಬಾರ, ಜಿಲ್ಲೆಯ ಶಾಸಕರು, ಸಾರಿಗೆ ಇಲಾಖೆಯ ಅಧಿಕಾರಿಗಳು ಸಮ್ಮುಖದಲ್ಲಿ ಶಂಕುಸ್ಥಾಪನಾ ಕಾರ್ಯಕ್ರಮ ನೇರವೇರಲಿದೆ. ಇದರೊಂದಿಗೆ ದಶಕಗಳ ನೂತನ ಬಸ್ … [Read more...] about ಹೊನ್ನಾವರದ ನೂತನ ಬಸ್ ನಿಲ್ದಾಣಕ್ಕೆ ಫೆಬ್ರವರಿ 29ರಂದು ಸಾರಿಗೆ ಸಚೀವ ಲಕ್ಷ್ಮಣ ಸವದಿಯಿಂದ ಶಂಕುಸ್ಥಾಪನೆ ನಡೆಯಲಿದೆ : ಶಾಸಕ ದಿನಕರ ಶೆಟ್ಟಿ
ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ
ಹೊನ್ನಾವರ:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಪಥಸಂಚಲನ ಹೊನ್ನಾವರ ಪೋಲಿಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು ಪಟ್ಟಣದ ಶರಾವತಿ ಸರ್ಕಲನಿಂದ ಹೊರಟು ಬಸ್ಸ್ಟಾಂಡ್ ಮೂಲಕ ಬಜಾರ ರಸ್ತೆ, ಹೂವಿನ ಚೌಕ, ಮಾಸ್ತಿಕಟ್ಟಾ, ಸೇರಿದಂತಡ ಪಟ್ಟಣದ ವಿವಿಧಡೆಗಳಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ನಂತರ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ … [Read more...] about ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ