ಹೊನ್ನಾವರ:ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ, ಹಮ್ಮಿಣಿ ಅರ್ಪಣೆ ಹಾಗೂ ಯಕ್ಷಗಾನ ಕಾರ್ಯಕ್ರಮ ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲಿನಡೆಯಿತು. ಮಂಜುನಾಥ ಭಂಡಾರಿ ದಂಪತಿಗೆ ಸನ್ಮಾನಿಸಿ 5 ಲಕ್ಷ ರೂ. ಹಮ್ಮಿಣಿಯನ್ನು ಯಕ್ಷಗಾನ ಪ್ರೇಮಿಗಳು ಅರ್ಪಿಸಿದರು. ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರು ಮಂಜುನಾಥ ಭಂಡಾರಿಯವರಿಗೆ ಅಭಿನಂದಿಸಿ ಮಾತನಾಡಿ, `ಮಂಜುನಾಥ ಭಂಡಾರಿ ಅವರು ಅದ್ಬುತ ಮದ್ದಲೆಗಾರರಾಗಿ … [Read more...] about ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ
honavar
Honavar Movies as on 09-06-2017
Padmanjali Theatre masthi gudi (UA) Kannada 11.30AM2.30PM5.30PM8.30PM … [Read more...] about Honavar Movies as on 09-06-2017
ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ, ಹುಟ್ಟುಹಬ್ಬ ಆಚರಣೆ ಹಾಗೂ ನೋಟ್ಬುಕ್ ವಿತರಣೆ
ಹೊನ್ನಾವರ,ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡಿನ ಶಾಲಾ ಮಕ್ಕಳಿಂದ ಕೇಕ್ ಕತ್ತರಿಸಿ ಅವರಿಗೆ ನೋಟ್ಬುಕ್ ವಿತರಿಸುವ ಮೂಲಕ ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ ಇವರು ಶಾಸಕರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ನಂತರ ಕಾಸರಕೋಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಭೂನ್ಯಾಯ ಮಂಡಳಿಯ ಸದಸ್ಯರು ಅಶೋಕ ಕಾಸರಕೋಡ ಮಾತನಾಡಿ ಬಡತನದಿಂದ ಕಷ್ಟಪಟ್ಟು ಹೋರಾಡಿ ಮೇಲಕ್ಕೆ ಬಂದು ಪಕ್ಷೇತರಾಗಿ ಸ್ಪರ್ಧಿಸಿ 2 ಬಾರಿ ಜಿಲ್ಲಾ ಪಂಚಾಯತ ಸದಸ್ಯರಾಗಿ ಹಾಗೂ … [Read more...] about ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ, ಹುಟ್ಟುಹಬ್ಬ ಆಚರಣೆ ಹಾಗೂ ನೋಟ್ಬುಕ್ ವಿತರಣೆ
ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ
ಹೊನ್ನಾವರ `ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ' ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ಹಿರಿಯ ನ್ಯಾಯಾಧೀಶ ಸಿ. ಕೆ. ರೆಡ್ಡಿ ಹೇಳಿದರು. ತಾಲೂಕಿನ ಕಾಸರಕೋಡದ ಕಾಂಡ್ಲಾ ಮಾಹಿತಿ ಕೇಂದ್ರದಲ್ಲಿ ಅರಣ್ಯ ಇಲಾಖೆಯ ಆಶ್ರಯದಲ್ಲಿ ನಡೆದ `ವಿಶ್ವ ಪರಿಸರ ದಿನಾಚರಣೆ'ಯ ಅಂಗವಾಗಿ ವೃಕ್ಷಾರೋಪಣ ಅಭಿಯಾನ, ಬೀಜದುಂಡೆ ಬಿತ್ತುವ ಅಭಿಯಾನ ಹಾಗೂ ಜೀವವೈವಿಧ್ಯತೆ ಕುರಿತ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆ ನಮ್ಮೆಲ್ಲರ … [Read more...] about ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ
ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ
ಹೊನ್ನಾವರ: ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷಗಾನ ಕಲಾವಿದ ಶಂಕರ ಹೆಗಡೆ ನೀಲಕೋಡ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಲೋಕದ ಸಮಸ್ತ ರಸಿಕರ ಮನ ಸೂರೆಗೊಳ್ಳುವ ಹಾಗೆ ತಮ್ಮ ಸುಮಧುರವಾದ ಮದ್ದಲೆ-ಚಂಡೆ ವಾದನದ ನಾದ ವೈಖರಿಯಿಂದ ಯಕ್ಷಗಾನ ಕಲಾಲೋಕದ ಅಸಂಖ್ಯ … [Read more...] about ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ




