ಹೊನ್ನಾವರ:ಹೊನ್ನಾವರ ಪಟ್ಟಣದಿಂದ 34ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ ಗೇರುಸೊಪ್ಪಾದಿಂದ 7ಕಿ.ಮೀ ಮಹಿಮೆಗೆ ಇಂದಿನಿಂದ ದಿನಕ್ಕೆರಡು ಬಾರಿ ಸಾರಿಗೆ ಸಂಸ್ಥೆಯ ಬಸ್ ಆರಂಭವಾಗಿದೆ. ಊರನ್ನು ಪ್ರಥಮಬಾರಿಗೆ ಪ್ರವೇಶಿಸಿದ ಬಸ್ಗೆ ಜನ ಹೂಹಾರ ಹಾಕಿ, ಕಾಯಿ ಒಡೆದು, ಸಿಹಿ ಹಂಚಿದ್ದು, ಆ ಭಾಗದ ಜನರ ಸಂಭ್ರಮ ಹೇೀಳತೀರದಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ಮೇಲೆ 250 ಮನೆಗಳುಳ್ಳ ಈ ಮಹಿಮೆ ಗ್ರಾಮಕ್ಕೆ ಸಾಧಾರಣ ಕಚ್ಚಾ ರಸ್ತೆಯಾಗಿದ್ದು, ಶಾಸಕ ಮಂಕಾಳು ವೈದ್ಯ, … [Read more...] about ಪ್ರಥಮಬಾರಿಗೆ ಪ್ರವೇಶಿಸಿದ ಬಸ್
honavar
Honavar Movies as on 19-05-2017
Padmanjali Theatre Banna Bannada Baduku (UA) Kannada 11.30AM2.30PM5.30PM8.30PM … [Read more...] about Honavar Movies as on 19-05-2017
ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು
ಹೊನ್ನಾವರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುತ್ತಿದ್ದು, ನಿರುದ್ಯೋಗಿ ಯುವಕ ಯುವತಿಯರಿಗೆ ಉಪಯೋಗವಾಗಲೆಂದು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ತಂದಿದ್ದು, ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ನಿರುದೋಗಿಗಳಿಗೆ ಬಹುಪಯೋಗವಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿ.ಪಂ.ಸದಸ್ಯೆ ಪುಷ್ಪಾ ನಾಯ್ಕ ಹೇಳಿದರು. ತಾಲೂಕು ಆಡಳಿದ ಆಶ್ರಯದಲ್ಲಿ ನಡೆದ … [Read more...] about ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು
ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ




