ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
honavar
ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
ಹೊನ್ನಾವರ: ಹೊನ್ನಾವರದ ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ. ಪ್ರಮಥಾ ಗಜಾನನ ಭಟ್ ಈಕೆಯು 2016-17 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 3ನೇ ಸ್ಥಾನವನ್ನು ಮತ್ತು ಕುಮಾರಿ ಬಿ ಎಸ್ ಸಿಂಚನಾ ರಾಜ್ಯ ಮಟ್ಟದಲ್ಲಿ 8ನೇ ಸ್ಥಾನವನ್ನು ಗಳಿಸುವುದರ ಮೂಲಕ ಮಾರ್ ಥೋಮ ಶಾಲೆಯ ಕಿರೀಟವನ್ನು ಮತ್ತೆರಡು ಮುತ್ತುಗಳಿಂದ ಅಲಂಕರಿಸಿರುತ್ತಾರೆ. ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು … [Read more...] about ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ
ಹೊನ್ನಾವರ:ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಒಟ್ಟೂ 166 ರಲ್ಲಿ 157 ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು, ಶೇ. 94.5 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 87 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ, ವಿಜ್ಞಾನ ವಿಭಾಗದ 33 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97 ಫಲಿತಾಂಶ ಹಾಗೂ ಕಲಾ ವಿಭಾಗದ 47 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು … [Read more...] about ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ
ಪ್ರಮಥಾ ಭಟ್ಟಗೆ ,ಶೇ. 99.68 ಫಲಿತಾಂಶ
ಹೊನ್ನಾವರ:ಪಟ್ಟಣದ ಮಾರ್ಥೋಮಾ ಶಾಲೆಯ ವಿದ್ಯಾರ್ಥಿನಿ ಪ್ರಮಥಾ ಜಿ. ಭಟ್ಟ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕ (ಶೇ. 99.68) ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾಳೆ. ಹೊನ್ನಾವರದ ಎಸ್ಡಿಎಂ ಕಾಲೇಜಿನಲ್ಲಿ ಹಾಗೂ ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಜಿ.ಎನ್.ಭಟ್ಟ ಹಾಗೂ ಮಾರ್ಥೋಮಾ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಿ ಭಟ್ಟ ಅವರ ಪುತ್ರಿಯಾಗಿರುವ … [Read more...] about ಪ್ರಮಥಾ ಭಟ್ಟಗೆ ,ಶೇ. 99.68 ಫಲಿತಾಂಶ
FAITH IN HUMANITY RESTORED
HONAVAR :Mangalsutra weighing 29 gram 1 lakhs rupees worth was given to police by Raghvendra honaapa Naik. Mangalasutra was lost in the crowd of honavar market.Raghvendra Naik from vannali kumta , a milk seller , had come to market there he found a mangalasutra , wondering who it is he roamed all shops in the market but he didn’t its owner. After keeping it for 2 … [Read more...] about FAITH IN HUMANITY RESTORED




