• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Honnavar taluk

ಹೊನ್ನಾವರ ತಾಲೂಕಾ ಒಕ್ಕಲಿಗರ ಸಮುದಾಯ ಭವನಕ್ಕೆ ಬೇಟಿನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ – ನೆಚ್ಚಿನ ನಾಯಕನ ಕಣ್ತುಂಬಿಕೊಳ್ಳಲು ಹರಿದುಬಂದ ಅಭಿಮಾನಿಗಳ ದಂಡು

November 30, 2020 by Dileepkumar Leave a Comment

ಹೊನ್ನಾವರ – ಪಕ್ಷ ಸಂಘಟನೆಗೆ ಎಲ್ಲರೂ ಹೆಚ್ಚಿನ ಒತ್ತು ನೀಡಬೇಕು. ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಗೆಲ್ಲಿಸಿದಾಗ ಮಾತ್ರ ನೀವು ನನ್ನ ನಾಯಕತ್ವಕ್ಕೆ ಬಲ ತುಂಬಿದAತಾಗುತ್ತದೆ ಎಂದ ಡಿ.ಕೆ.ಶಿವಕುಮಾರ್ ತಾವು ಬಂದ ಖುಷಿಗೆ ಕೇಕೆ ಹಾಕಿ ಕುಣಿದು ಕುಪ್ಪಳಿಸುತ್ತಿದ್ದ ನೆರೆದ ಸಮಸ್ತ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ನಿಮ್ಮ ಉತ್ಸಾಹ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಬೇಕು ಎಂದು ಸೂಚ್ಯವಾಗಿ ತಿಳಿಸಿದರು. ಅವರು ಶನಿವಾರ ಶಿರಸಿಯಲ್ಲಿ ನಡೆದ … [Read more...] about ಹೊನ್ನಾವರ ತಾಲೂಕಾ ಒಕ್ಕಲಿಗರ ಸಮುದಾಯ ಭವನಕ್ಕೆ ಬೇಟಿನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ – ನೆಚ್ಚಿನ ನಾಯಕನ ಕಣ್ತುಂಬಿಕೊಳ್ಳಲು ಹರಿದುಬಂದ ಅಭಿಮಾನಿಗಳ ದಂಡು

ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ;ತಹಶೀಲ್ದಾರ ವಿ.ಆರ್.ಗೌಡ

July 8, 2019 by Gaju Gokarna Leave a Comment

ಗದ್ದೆ ನೆಟ್ಟಿ ಪ್ರಾರಂಭೋತ್ಸವ

ಹೊನ್ನಾವರ : ಲಯನ್ಸ್ ಕ್ಲಬ್ ಹೊನ್ನಾವರದ ಸಹಯೋಗದಲ್ಲಿ ಚಂದಾವರ ಗಣಪತಿ ದೇವಸ್ಥಾನಕೇರಿ ವ್ಯಾಪ್ತಿಯ 15 ಎಕರೆ ಪ್ರದೇಶದಲ್ಲಿ ಗದ್ದೆ ನೆಟ್ಟಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ತಹಶೀಲ್ದಾರ ವಿ.ಆರ್.ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ. ಇದಕ್ಕೆ ಮುಖ್ಯ ಕಾರಣ ಜನರಿಗೆ ಭತ್ತದ ಗದ್ದೆ, ನಾಟಿ, ಕೊಯ್ಲು ಮಾಡುವ ಆಸಕ್ತಿಯು ಇಲ್ಲದಿರುವುದೇ ಆಗಿದೆ ಎಂದರು. ಕೃಷಿಯಲ್ಲಿ ಮೊದಲು ರೈತರು … [Read more...] about ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ;ತಹಶೀಲ್ದಾರ ವಿ.ಆರ್.ಗೌಡ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,430 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions