ಹೊನ್ನಾವರ : ಲಯನ್ಸ್ ಕ್ಲಬ್ ಹೊನ್ನಾವರದ ಸಹಯೋಗದಲ್ಲಿ ಚಂದಾವರ ಗಣಪತಿ ದೇವಸ್ಥಾನಕೇರಿ ವ್ಯಾಪ್ತಿಯ 15 ಎಕರೆ ಪ್ರದೇಶದಲ್ಲಿ ಗದ್ದೆ ನೆಟ್ಟಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ತಹಶೀಲ್ದಾರ ವಿ.ಆರ್.ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ. ಇದಕ್ಕೆ ಮುಖ್ಯ ಕಾರಣ ಜನರಿಗೆ ಭತ್ತದ ಗದ್ದೆ, ನಾಟಿ, ಕೊಯ್ಲು ಮಾಡುವ ಆಸಕ್ತಿಯು ಇಲ್ಲದಿರುವುದೇ ಆಗಿದೆ ಎಂದರು. ಕೃಷಿಯಲ್ಲಿ ಮೊದಲು ರೈತರು … [Read more...] about ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ;ತಹಶೀಲ್ದಾರ ವಿ.ಆರ್.ಗೌಡ