ದಿನಾಂಕ 5/5/2019 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡರು ಉತ್ತರ ಕನ್ನಡ ಜಿಲ್ಲಾ ಸಮಿತಿ ಮತ್ತು ಹೊನ್ನಾವರ ತಾಲೂಕಾ ಘಟಕ ಏರ್ಪಡಿಸಿದ ಸನ್ಮಾನ ಮತ್ತು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಹೊನ್ನಾವರದ ಸಾಗರ ರೆಸಿಡೆನ್ಸಿ ಸಭಾ¨ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ರಾಜ್ಯದಲ್ಲಿ ದೊಡ್ಡ ಜಿಲ್ಲೆಯಲ್ಲಿ ಒಂದು ಭೌಗೋಳಿಕವಾಗಿ ಧಾರ್ಮಿಕವಾಗಿ ಪ್ರವಾಸೋದ್ಯಮ ದ್ರಷ್ಟಿಯಿಂದ ತನ್ನದೆ ಆದ ವೈವಿಧ್ಯತೆ ಹೊಂದಿದೆ … [Read more...] about ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ
Honorary
ಹಡಿನಬಾಳದಲ್ಲಿ ಸಂಪನ್ನಗೊಂಡ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಹೊನ್ನಾವರ : ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮತ್ತು ಸಾಂಸ್ಕøತಿಕ ಸಂಸ್ಥೆ, ಹಡಿನಬಾಳ ಇದರ 16 ನೇ ವರ್ಷದ ವಾರ್ಷಿಕೋತ್ಸವ, ಸಂಸ್ಮರಣೆ, ಸನ್ಮಾನ, ಪುರಸ್ಕಾರ ಹಾಗೂ ರಾಗಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮವು ಶ್ರೀ ವಿಷ್ಣುಮೂರ್ತಿ ದೇವಾಲಯದ ಆವಾರ ಹಡಿನಬಾಳದಲ್ಲಿ ನಡೆಯಿತು. ರಾಷ್ಟ್ರಪ್ರಶಸ್ತಿ ಪುರಸ್ಕøತ ವೇ|| ಮೂ|| ಶಿವರಾಮ ಭಟ್ಟ ಅಲೇಖ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಲಾ ಸಂಘಟನೆ … [Read more...] about ಹಡಿನಬಾಳದಲ್ಲಿ ಸಂಪನ್ನಗೊಂಡ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ
ಹೊನ್ನಾವರ .ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ ‘ಪ್ರತಿಭೋದಯ’ ಹೊನ್ನಾವರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಕೋಶಾಧ್ಯಕ್ಷರಾದ ಎನ್. ಷಡಕ್ಷರಯ್ಯ ಮಾತನಾಡುತ್ತ, ಸರ್ಕಾರಿ ನೌಕರರ ಸಂಘ ಸ್ವಾತಂತ್ರ್ಯ ಪೂರ್ವದಿಂದಲೂ ಅಖಂಡ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸಂಬಂಧಿಸಿದ ಏಕೈಕ ಸಂಘ ಎಂದರೆ ರಾಜ್ಯ ಸರ್ಕಾರಿ ನೌಕರರ … [Read more...] about ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ