ಹೊನ್ನಾವರ: ಕೃಷಿಯ ಬಗ್ಗೆ ಹೆಚ್ಚಿನ ಒಲುವು ಮೂಡಿಸುವ ಜೊತೆ ಆಧುನಿಕ ಕೃಷಿ ಬಗ್ಗೆ ತರಬೇತಿ ಮೂಡಿಸುವ ಕಾರ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನರ್ಬಾಡ್ ಸಂಸ್ಥೆಯೊಂದಿಗೆ ಕೈ ಜೋಡಿಸಿದೆ ಎಂದು ನರ್ಬಾಡ್ ಡಿ.ಡಿ.ಎಂ. ರಿಜೇಶ್ ಕೆ.ಎಸ್. ಹೇಳಿದರು.ಅವರು ಪಟ್ಟಣದ ಕೆಳಗಿನಪಾಳ್ಯ ರಾಘವೇಂದ್ರ ಸೆಂಟ್ರಲ್ ಟ್ರಸ್ಟ ಸಭಾಭವನದಲ್ಲಿ ನಬಾರ್ಡ ಹಾಗೂ ಶ್ರೀಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆ ಹಮ್ಮಿಕೊಂಡ 7 ದಿನದ ಪ್ಲಾಟ್ ನರ್ಸರಿ ತರಬೇತಿ ಕಾರ್ಯಾಗಾರಕ್ಕೆ … [Read more...] about ಕೃಷಿ ಒಂದು ಉದ್ದಿಮೆಯ ರೀತಿಯಲ್ಲಿ ಬೆಳೆ ಬೆಳೆದಾಗ ಅಭಿವೃದ್ದಿ ಹೊಂದಲು ಸಾಧ್ಯ;ಕೃಷಿ ಅಧಿಕಾರಿ ಲಕ್ಷ್ಮೀ ದಳವಾಹಿ
horticulture
ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ