ಹೊನ್ನಾವರ; ನಮ್ಮ ದೇಶದ ಯೋಧರನ್ನು ಹತ್ತೆ ಗೈದ ಅಮಾನುಸ ಕೃತ್ಯವನ್ನು ಖಂಡಿಸಿ ತಾಲೂಕಿನ ಮಂಕಿ ಮುಸ್ಲಿಮ್ ಸಮುದಾಯದವರು ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು. ಮಂಕಿಯ ಜಮಾತುಲ್ ಮುಸ್ಲಿಮಿನ್ ಜಾಮೀಯಾ ಮಸ್ಜಿದ್ ಹಾಗೂ ನಾಕುದಾ ಮೊಹಲ್ಲಾ ಜಮಾತಿನ ಪಧಾಧಿಕಾರಿಗಳು ತಹಶೀಲ್ದಾರರ ಕಛೇರಿಗೆ ಆಗಮಿಸಿ ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯನ್ನು ಖಂಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡರಾದ ಹಸನ್ಬಾಬಾಪಾರವರು ಮಾತನಾಡಿ ಕಾಶ್ಮೀರಾದಲ್ಲಿ … [Read more...] about ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ