ಯಲ್ಲಾಪುರ :ತಾಲೂಕಿನ ವಿಶ್ವದರ್ಶನ ಎಜ್ಯುಕೇಶನ್ ಸೊಸೈಟಿಯು ನೂತನವಾಗಿ ವಿಶ್ವದರ್ಶನ ಕರಿಯರ್ ಅಕಾಡೆಮಿಯನ್ನು (IAS/IPS/IFS/KAS/IBPS BANKING /SSC& TET/CTET/PDO/PSI/FDA/SDA/KVPY ಪರೀಕ್ಷಾ ತರಬೇತಿ ಕೇಂದ್ರ ವನ್ನುಇಂದು (ಜು 19)ಸಂಜೆ 5 ಗಂಟೆಗೆ ಶುಭಾ ರಂಭ ವಾಗಲಿದೆ ಉದ್ಘಾಟಕರಾಗಿ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿ ಸೋಂದಾ ಇವರ ದಿವ್ಯ ಸಾನಿಧ್ಯದಲ್ಲಿ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ … [Read more...] about ವಿಶ್ವದರ್ಶನ ಕರಿಯರ್ ಅಕಾಡೆಮಿ ಇಂದು ಶುಭಾರಂಭ
IAS
ಶಿಕ್ಷಣ ಪ್ರೇಮಿ ದಿ.ಎಂ.ಎ.ಗನಿ ಸ್ಮರಣಾರ್ಥ ಶೈಕ್ಷಣಿಕ ಪುರಸ್ಕಾರ ಸಮಾರಂಭ
ಭಟ್ಕಳ: ನೂರ್ ಸ್ಪೋಟ್ರ್ಸ ಸೆಂಟರ್ ವತಿಯಿಂದ ನೂರ್ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಪ್ರೇಮಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ದಿ.ಎಂ.ಎ.ಗನಿ ಸ್ಮರಣಾರ್ಥ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಮತ್ತು ಧಾರ್ಮಿಕ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ರಾತ್ರಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ … [Read more...] about ಶಿಕ್ಷಣ ಪ್ರೇಮಿ ದಿ.ಎಂ.ಎ.ಗನಿ ಸ್ಮರಣಾರ್ಥ ಶೈಕ್ಷಣಿಕ ಪುರಸ್ಕಾರ ಸಮಾರಂಭ