ಭಟ್ಕಳ: ಅರಣ್ಯವಾಸಿಗಳ ಮಾನವ ಹಕ್ಕು ಉಲ್ಲಂಘನೆಯು ಇತ್ತೀಚಿನ ಅರಣ್ಯ ಸಿಬ್ಬಂದಿಗಳಿಂದ ಕಿರುಕುಳ, ದೌರ್ಜನ್ಯ, ಆತಂಕದಿಂದ ಆಗುತ್ತಿದ್ದು, ಇದರ ವಿರುದ್ಧ ಕಾನೂನಾತ್ಮಕ ಹೋರಾಟಮಾಡಲಾಗುವುದು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ಅರಣ್ಯ ಹಕ್ಕು ಕಾಯಿದೆಯು ಅರಣ್ಯವಾಸಿಗಳ ಪರವಾಗಿದ್ದು ಮಂಜೂರಿ ಪ್ರಕ್ರೀಯೆಯಲ್ಲಿ ಪದೇ ಪದೇಯಾಗಿ ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿಗೆಗೆ ಮತ್ತು ಜೀವನಕ್ಕೆ ಆತಂಕ ಉಂಟುಮಾಡುವ … [Read more...] about ಭಟ್ಕಳದಲ್ಲಿ ಅರಣ್ಯ ಇಲಾಖೆ ದೌರ್ಜನ್ಯದ ವಿರುದ್ಧ ಹೋರಾಟದ ಎಚ್ಚರಿಕೆ: ರವೀಂದ್ರನಾಥ್ ನಾಯ್ಕ.