ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯಿಂದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯನಾಗಿ ಪಕ್ಷಾತೀತವಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಅಭಿವೃದ್ದಿ ಪಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನೂತನ ಸದಸ್ಯ ಹಾಗೂ ಹಳಿಯಾಳ ಎಪಿಎಮ್ಸಿ ಅಧ್ಯಕ್ಷರು ಆಗಿರುವ ಶ್ರೀನಿವಾಸ ಘೋಟ್ನೆಕರ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ … [Read more...] about ಜಿಲ್ಲೆಯ ಎಲ್ಲ ಎಪಿಎಮ್ ಸಿಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು- ರಾಜ್ಯ ಕೃಷಿ ಮಾರಾಟ ಮಂಡಳಿ ನೂತನ ಸದಸ್ಯ ಶ್ರೀನಿವಾಸ ಘೊಟ್ನೇಕರ ಭರವಸೆ
in the district
ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ : ಕೆನರಾ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ 5 ಬಾರಿ ಸಂಸದರಾಗಿದ್ದರ ಪರಿಣಾಮ ಉತ್ತರ ಕನ್ನಡ ಜಿಲ್ಲೆಯು ಶಾಂತಿಯುತವಾಗಿದೆ ಇಲ್ಲದಿದ್ದರೇ ಇಡೀ ಜಿಲ್ಲೆಯೇ ಭಟ್ಕಳವಾಗಿ ಮಾರ್ಪಾಡಾಗುತ್ತಿತ್ತು ಎನ್ನುವ ಸತ್ಯವನ್ನು ಕಾಂಗ್ರೇಸ್ ಮತ್ತು ಸಚಿವ ದೇಶಪಾಂಡೆ ತಿಳಿದುಕೊಳ್ಳಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ತೀರುಗೆಟು ನೀಡಿದ್ದಾರೆ. ಪಟ್ಟಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 8 ತಿಂಗಳ ನಂತರ ಪ್ರಚೋಧನಾಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಅವರ … [Read more...] about ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ