ಹಳಿಯಾಳ: ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಚಂದವಾಗಿಡುವ ಜೊತೆಗೆ ಪ್ರತಿಯೊಬ್ಬರು ಮರಡಿಗ-ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಲೋಕೊಪಯೊಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಛತ್ರಪತಿ ಶಿವಾಜಿ ಮಹಾರಾಜರ ಕೊಟೆ ಪ್ರದೇಶದಲ್ಲಿ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಿಲ್ಲಾ ಪ್ರವಾಸಿ ಸೌಧ … [Read more...] about ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ- ಹಳಿಯಾಳದಲ್ಲಿ ಪ್ರವಾಸಿ ಸೌಧ ಉದ್ಘಾಟನೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ಅಭಿಮತ