ಹಳಿಯಾಳ : ಆದಿವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬೇಕೆಂಬ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಹಾಗೂ ಗ್ರೀನ್ ಇಂಡಿಯಾ ಟ್ರಸ್ಟ್ ಸಹಯೋಗದಲ್ಲಿ ತಾಲೂಕಿನ ಆದಿವಾಸಿಗಳು ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣ ಗೆ ನಡೆಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಬುಡಕಟ್ಟ ಆದಿವಾಸಿ ಸಿದ್ದಿ ಜನಾಂಗದವರು ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ದಿಯೋಗ್ ಸಿದ್ದಿ ಮತ್ತು … [Read more...] about ಸರ್ವೋಚ್ಚ ನ್ಯಾಯಾಲಯ ತೀರ್ಪು ಮರು ಪರಿಶೀಲನೆ ಆಗಬೇಕು- ಬುಡಕಟ್ಟು , ಆದಿವಾಸಿ ಜನರಿಂದ ಪ್ರತಿಭಟನೆ- ಸರ್ಕಾರಕ್ಕೆ ಮನವಿ ಸಲ್ಲಿಕೆ.