ಹಳಿಯಾಳ:- ಯಾವ ಪಕ್ಷ ಅಭಿವೃದ್ದಿ ಪರ ಇದೆಯೋ ಆ ಪಕ್ಷಕ್ಕೆ ಜನ ಮನ್ನಣೆ ಇಲ್ಲವೆಂಬುದು ಮತ್ತೊಮ್ಮೆ ಸಾಭಿತಾಗಿದೆ ಎಂದಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಲೋಕಸಮರ ತೀರ್ಪಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡದೆ ಇರುವವರು ಆಯ್ಕೆಯಾಗಿದ್ದಾರೆ. ಇವರೆಲ್ಲರೂ ಪ್ರಧಾನಿ ಮೋದಿ ಹವಾ ಮೇಲೆ … [Read more...] about ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಸ್ವಾಗತಿಸಲೆಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ