ಹಳಿಯಾಳ:- ಹಳಿಯಾಳ ಜಯ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಪಟ್ಟಣದ ಯಲ್ಲಾಪುರ ನಾಕೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸಾ ಶಿಬಿರಕ್ಕೆ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ತಜ್ಞ ವೈದ್ಯ ಡಾ.ಮಹೇಶ ಎನ್ ಮಾತನಾಡಿ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸೆ ಸಂಪೂರ್ಣ ಪ್ರಾಕೃತಿಕ ಚಿಕಿತ್ಸೆಯಾಗಿದ್ದು ಯಾವುದೇ … [Read more...] about ಜಯ ಕರ್ನಾಟಕ ಸಂಘಟನೆಯಿಂದ ಸುಜೊಕ್ ಥೆರಪಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ – 7 ದಿನಗಳ ಕಾಲ ನಡೆಯಲಿರುವ ಶಿಬಿರ