https://www.youtube.com/watch?v=l45aPvI00SE&feature=youtu.beಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರಿಂದ ನಡೆದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಹಳಿಯಾಳದೆಲ್ಲೆಡೆ ಆಕ್ರೋಶ- ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು- ಪಟ್ಟಣ ಮಾತ್ರವಲ್ಲದೇ ಗ್ರಾಮೀಣ ಭಾಗದಲ್ಲೂ ಪಂಜಿನ ಮೆರವಣ ಗೆ- ಮೆಣದ ಬತ್ತಿಗಳನ್ನು ಬೆಳಗಿಸಿ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಸಲಾಗುತ್ತಿದೆ. ಹಳಿಯಾಳ ಪೋಲಿಸರು ಪಿಎಸ್ಐ ಆನಂದಮೂರ್ತಿ ನೇತೃತ್ವದಲ್ಲಿ ಪಟ್ಟಣದ … [Read more...] about ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
Jaya karnāṭaka saṅghaṭane
ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ
ಹಳಿಯಾಳ:- ಹಳಿಯಾಳ ಹಬ್ಬದ ಅಂಗವಾಗಿ ಪಟ್ಟಣದ ತಾಲೂಕಾ ಆಸ್ಪತ್ರೆ ಹಾಗೂ ಹವಗಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಪ್ರತ್ಯೇಕ ರಕ್ತದಾನ ಶೀಬಿರಗಳಲ್ಲಿ ನೂರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರ ಮೂಲಕ ಸಾರ್ವಜನೀಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ. -:ಕರ್ನಾಟಕ ರಕ್ಷಣಾ ವೇದಿಕೆಯಿಂದ :- ಹಳಿಯಾಳದ ವಿ.ಆರ್.ಡಿಎಮ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 9 ಜನ ಸಿಬ್ಬಂದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ 22 ಜನ … [Read more...] about ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ