ಹಳಿಯಾಳ:- ಜೆಡಿಎಸ್ ಮತ್ತು ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತಕ್ಕೆ ಜನರು ತಮ್ಮ ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಹಿಂದುತ್ವ ಹಾಗೂ ರಾಷ್ಟ್ರೀಯವಾದಕ್ಕೆ ಜನ ಮನ್ನಣೆ ದೊರೆತಿದೆ. ಭಾರತಕ್ಕೆ ಮೋದಿಜಿ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆ ಅವರ ಅವಶ್ಯಕತೆ ಇದೆ ಎಂದು ಜನರು ತೀರ್ಪು ನೀಡಿದ್ದಾರೆ … [Read more...] about ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ ಸುನಿಲ್
JDS
ಪಕ್ಷಾತೀತವಾಗಿ ಪಿಎಸ್ ಐ ವರ್ಗಾವಣೆಗೆ ಪಟ್ಟು – ಆದರೇ ಮಹಿಳೆಯರ ವಿರೋಧ. ಆರೋಪಗಳಿಗೆ ಬೇಸರಗೊಂಡು ತಾವೇ ವರ್ಗಾವಣೆಯಾಗಲು ಪ್ರಯತ್ನಿಸುತ್ತಿರುವ ಪಿಎಸ್ಐ ನಿತ್ಯಾನಂದ.
ಸಿದ್ದಾಪುರ (ಉ.ಕ) ಫೆ.9: ತಾಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟ, ಗಾಂಜಾ, ಓಸಿ ಮಟಕಾ, ಇಸ್ಪೀಟ್ ಹಾವಳಿ ಹತೋಟಿಗೆ ತಂದು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಹೆಸರು ಗಳಿಸಿದ್ದ ಪಿಎಸೈ ನಿತ್ಯಾನಂದ ಗೌಡ ತಮ್ಮ ಮೇಲೆ ಕೆಲವರು ಮಾಡುತ್ತಿರುವ ಆರೋಪದಿಂದ ಬೇಸರಗೊಂಡು ವರ್ಗಾವಣೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲವಾರು ದಿನಗಳಿಂದ ಕೆಲವು ರಾಜಕೀಯ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಯ ಮುಖಂಡರು ಪಿಎಸೈ ನಿತ್ಯಾನಂದ ಗೌಡ ತಮಗೆ ಗೌರವ … [Read more...] about ಪಕ್ಷಾತೀತವಾಗಿ ಪಿಎಸ್ ಐ ವರ್ಗಾವಣೆಗೆ ಪಟ್ಟು – ಆದರೇ ಮಹಿಳೆಯರ ವಿರೋಧ. ಆರೋಪಗಳಿಗೆ ಬೇಸರಗೊಂಡು ತಾವೇ ವರ್ಗಾವಣೆಯಾಗಲು ಪ್ರಯತ್ನಿಸುತ್ತಿರುವ ಪಿಎಸ್ಐ ನಿತ್ಯಾನಂದ.