ಶಿರಸಿ: ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ಬೆಳೆಸಿಲ್ಲ ಎಂಬ ಮಾಧ್ಯಮ ವರದಿಯನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿದ್ದು, ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭೀಮಣ್ಣ, ದೇಶಪಾಂಡೆ ಕಾಂಗ್ರೆಸ್ ನಲ್ಲಿ ಎಲ್ಲಾ ವರ್ಗದವರನ್ನು ಬೆಳೆಸಿದ್ದು, ಅವರ ವಿರುದ್ಧದ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ … [Read more...] about ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.