ಭಟ್ಕಳ: ಕಲಬುರ್ಗಿ ಜಿಲ್ಲೆಯ ಹಲಕರ್ಟಿ ಗ್ರಾಮದ ಗೋಂಧಳಿ ಸಮಾಜದ ಸುರೇಶ್ ವಾಸ್ಟರ್ ಹತ್ಯೆ ಖಂಡಿಸಿ ಅಖಂಡ ಕರ್ನಾಟಕ ಗೋಂಧಳಿ ಸಮಾಜದ ಸಂಘಟನೆ ಬುಧವಾರ ಇಲ್ಲಿನ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಹತ್ಯೆಯಾದ ಸುರೇಶ್ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡುವುದರ ಜೊತೆಗೆ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ನೌಕರಿ ನೀಡುವಂತೆ ಆಗ್ರಹಿಸಲಾಯಿತು. ಗೋಂಧಳಿ, ಗುಡುಗುಡಕಿ, ಜೋಷಿ, ವಾಸುದೇವ ಸೇರಿದಂತೆ ಅಲೆಮಾರಿ ಸಮುದಾಯದವರ ಮೇಲೆ ದೌರ್ಜನ್ಯ, … [Read more...] about ಗೋಂಧಳಿ ಸಮಾಜದ ಸುರೇಶ್ ವಾಸ್ಟರ್ ಹತ್ಯೆ ಖಂಡಿಸಿ ಮನವಿ