ಹಳಿಯಾಳ:- ಇತ್ತೀಚೆಗೆ ಗದಗ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿಪಂದ್ಯಾವಳಿಯಲ್ಲಿ ಭಾಗವಹಿಸಿದ ಹಳಿಯಾಳದ ಅರ್ಲವಾಡ ಗ್ರಾಮದ ಕುಸ್ತಿ ಪಟು ಸುರಜ ಸಂಜು ಅಣ್ಣಿಕೇರಿ ಬಂಗಾರದ ಪದಕ ಗಳಿಸುವ ಮೂಲಕ ರಾಷ್ಟçಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.ಬಳ್ಳಾರಿಯ ಜೆಎಸ್ಡಬ್ಲೂ ತೊರಂಗಲ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಉದಯೋನ್ಮೂಖ ಕುಸ್ತಿ ಪಟು ಸೂಜರ್ ಅನ್ನಿಕೇರಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಅರ್ಲವಾಡ ಗ್ರಾಮದ ರಹವಾಸಿಯಾಗಿದ್ದು … [Read more...] about ಹಳಿಯಾಳದ ಸೂರಜ ಅಣ್ಣಿಕೇರಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ