ಹೊನ್ನಾವರ: ಪ್ರಜ್ಞಾವಂತರು ಮತದಾನದಿಂದ ಹೊರಗುಳಿದರೆ ಅನರ್ಹರ ಕೈಗೆ ಅಧಿಕಾರ ಹೋಗುತ್ತದೆ.ಮತದಾರರ ಮೇಲೆ ಹಣ,ಜಾತಿ,ಧರ್ಮದ ಪ್ರಭಾವ ಉಂಟಾದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಿನ್ನಡೆಯಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿ.ಚನ್ನಕೇಶವ ರೆಡ್ಡಿ ಯುವ ಮತದಾರರಿಗೆ ಸಲಹೆ ನೀಡಿದರು.ಪಟ್ಟಣದ ಎಸ್.ಡಿ.ಎಂ. ಕಾಲೇಜಿನಲ್ಲಿ ಚುನಾವಣಾ ಆಯೋಗ,ತಾಲ್ಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಮತದಾರರ ಮೇಲೆ ಆಮಿಷ ಪ್ರಜಾಪ್ರಭುತ್ವ ವ್ಯವಸ್ಥೆ ಹಿನ್ನಡೆ ;ನ್ಯಾಯಾಧೀಶ ಎಂ.ವಿ.ಚನ್ನಕೇಶವ ರೆಡ್ಡಿ