ಹೊನ್ನಾವರ – ಇತ್ತೀಚೆಗೆ ಉತ್ತರಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ನಡೆದ ಹತ್ಯಾಚಾರ ಖಂಡಿಸಿ ಘಟನೆಯ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಆಗ್ರಹಿಸಿ ತಾಲೂಕಾ ಜನವಾದಿ ಮಹಿಳಾ ಸಂಘಟನೆ, ಸಿ.ಐ.ಟಿ.ಯು, ಡಿ.ವೈ.ಎಪ್.ಐ, ಎಸ್.ಎಪ್.ಐ ಸಂಘಟನೆಗಳು ಜಂಟಿಯಾಗಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಉತ್ತರಪ್ರದೇಶದಲ್ಲಿ ಸಂಪ್ಟೆಬರ್ 14ರಂದು ನಾಗರಿಕ ಸಮಾಜ ನಾಚಿ ತಲೆತಗ್ಗಿಸಬೇಕಾದ ಘಟನೆ ನಡೆದಿದೆ. ಇಂತಹ ದುರ್ಘಟನೆ … [Read more...] about ಹತ್ರಾಸ್ ದಲಿತ ಯುವತಿಯಮೇಲಿನ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಯ ಪ್ರಮುಖರಿಂದ ಮನವಿ