ಹೊನ್ನಾವರ: ವಿದೇಶಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ನಂಬಿಸಿದ ಹೊನ್ನಾವರ ಕಾಸರಕೋಡಿನ ಕಲ್ಪತರು ಹೊಟೆಲ್ ಮ್ಯಾನೆಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಿಂದ ಮೋಸ ಹೋದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.ಕಲ್ಪತರು ಸಂಸ್ಥೆಯ ಪ್ರಾಂಶುಪಾಲ ಗಂಗಾದರನ್ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 53 ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಪಂಗನಾಮಹಾಕಿ ಅಲ್ಲಿಯ ಸನ್ ಇಂಟರ್ನ್ಯಾಶನಲ್ ಹೊಟೆಲ್ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ … [Read more...] about ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ