ಹೊನ್ನಾವರ .ಸೇತುಬಂಧ ಟ್ರಸ್ಟ್ ಕರ್ಕಿ ಇವರ ಆಶ್ರಯದಲ್ಲಿ ದಿÀ: 11-04-2019 ರಿಂದ 20-04-2019 ರವರೆಗೆ ಬೇಸಿಗೆ ರಜಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ಕಿ ಸೇತುಬಂಧ ಟ್ರಸ್ಟ್ ಕಾರ್ಯಾಲಯದಲ್ಲಿ ನಿರಂತರ 10 ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವರಾಮ ನಾಯಕ, ನಿವೃತ್ತ ಪ್ರಾಚಾರ್ಯರು ಉದ್ಘಾಟಿಸಿ ಮಾತನಾಡುತ್ತಾ, ಸೇತುಬಂಧ ಟ್ರಸ್ಟ್ ಕಾರ್ಯವನ್ನು ಶ್ಲಾಘಿಸಿದರು. ಎಚ್.ಎನ್. ನಾಯ್ಕ, ನಿವೃತ್ತ ಶಿಕ್ಷಕರು, ಕರ್ಕಿ ಇವರು … [Read more...] about ಉಚಿತ ಬೇಸಿಗೆ ರಜಾ ಶಿಬಿರ – 2018-19
Karkey
ವಿರೋಧಿಗೆ ಟಾಂಗ್ ನೀಡಿ ಕಲೆದ ಒಂದು ವರ್ಷದಲ್ಲಿ ಆರು ಸಾವಿರ ಕೋಟಿಗೂ ಅಧಿಕ ಅನುದಾನ ಬಂದಿದೆ ಎಂದ ಕೇಂದ್ರ ಸಚಿವ ಅನಂತಕುಮಾರ್
ಹೊನ್ನಾವರ; ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ತಮ್ಮ ಉಮೇದುವಾರಿಕೆ ಸಲ್ಲಿಸಿದ ಬಳಿಕ ಪ್ರಥಮ ಬಾರಿಗೆ ಹೊನ್ನಾವರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಿದರು. ನಗಬಸ್ತಿಕೇರಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯದಿನ. ಈ ಬಾರಿ ಕಾಂಗ್ರೇಸ್ ಜಿಲ್ಲೆಯಲ್ಲಿ ಕಣದಲ್ಲಿ ಇಲ್ಲ. ಮೈತ್ರಿ ಮಾಡಿಕೊಂಡು ಜನತಾದಳ ನಾಮಿನೇಷನ್ ಕೊಡಲು ಮೀನಾಮೇಷದ ಮೇರೆಗೆ ಅಂತಿಮ ದಿನ … [Read more...] about ವಿರೋಧಿಗೆ ಟಾಂಗ್ ನೀಡಿ ಕಲೆದ ಒಂದು ವರ್ಷದಲ್ಲಿ ಆರು ಸಾವಿರ ಕೋಟಿಗೂ ಅಧಿಕ ಅನುದಾನ ಬಂದಿದೆ ಎಂದ ಕೇಂದ್ರ ಸಚಿವ ಅನಂತಕುಮಾರ್