ಹಳಿಯಾಳ :- ಇಂದಿನ ಆಧುನಿಕ ಯುಗದಲ್ಲಿ ಪಕ್ಷಿಗಳ ಅಳಿವು ಮತ್ತು ಉಳಿವು ಮಾನವನ ಹವ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಮಾನವನು ಪಕ್ಷಿಗಳ ಉಳಿವಿಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ, ದಿ.ಅರ್ಬನ್ ಯುಥ್ ಕ್ಲಬ್, ಅರಣ್ಯ ಇಲಾಖೆ ಮತ್ತು ಕೈಗಾ ಬರ್ಡರ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಟ್ಟಣದಲ್ಲಿ ನಡೆದ “ನಮ್ಮ ಊರು ನಮ್ಮ ಖಗಸಂಕುಲ” ಪಕ್ಷೀ ವಿಕ್ಷಣೆ ಮತ್ತು ಗಣತಿ ಕಾರ್ಯಾಗಾರದ ಸಭಾ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ
karnāṭaka rakṣaṇā vēdike
ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ
ಹಳಿಯಾಳ:- ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಫೇ.23 ಹಾಗೂ 24 ರಂದು 2 ದಿನಗಳ ಕಾಲ ಹಳಿಯಾಳದಲ್ಲಿ “ನಮ್ಮ ಊರು ನಮ್ಮ ಖಗಸಂಕುಲ” ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಬೆಂಡಿಗೇರಿಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕರವೇ, ಅರ್ಬನ್ ಯುಥ್ ಕ್ಲಬ್ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಪಕ್ಷಿ ಪ್ರಭೇದಗಳ ವೈಜ್ಞಾನಿಕ ದಾಖಲೀಕರಣ ಹಾಗೂ … [Read more...] about ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ
ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
https://www.youtube.com/watch?v=l45aPvI00SE&feature=youtu.beಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರಿಂದ ನಡೆದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಹಳಿಯಾಳದೆಲ್ಲೆಡೆ ಆಕ್ರೋಶ- ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು- ಪಟ್ಟಣ ಮಾತ್ರವಲ್ಲದೇ ಗ್ರಾಮೀಣ ಭಾಗದಲ್ಲೂ ಪಂಜಿನ ಮೆರವಣ ಗೆ- ಮೆಣದ ಬತ್ತಿಗಳನ್ನು ಬೆಳಗಿಸಿ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಸಲಾಗುತ್ತಿದೆ. ಹಳಿಯಾಳ ಪೋಲಿಸರು ಪಿಎಸ್ಐ ಆನಂದಮೂರ್ತಿ ನೇತೃತ್ವದಲ್ಲಿ ಪಟ್ಟಣದ … [Read more...] about ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
ಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರವಾದಿಗಳು ನಡೆಸಿದ ಹೇಯ ಕೃತ್ಯವನ್ನು ಹಳಿಯಾಳ ತಾಲೂಕಿನಾದ್ಯಂತ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು, ಮಾಜಿ ಸೈನಿಕರು ಖಂಡಿಸಿದ್ದು ಭಾರತ ಸರ್ಕಾರ ಕೂಡಲೇ ಕಠೋರ ಕ್ರಮ ಕೈಗೊಂಡು ಉಗ್ರವಾದಿಗಳ ನಿರ್ಮೂಲನೆ ಮಾಡುವಂತೆ ಆಗ್ರಹಿಸಿದ್ದಾರೆ. ಗುರುವಾರ ತಡರಾತ್ರಿ ಪಟ್ಟಣದ ಸೋನಾರ ಗಲ್ಲಿಯ ಜನರು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಕ್ಷೌರಿಕರ ಸಂಘದವರು, ವ್ಯಾಪಾರಸ್ಥರು ಸೇರಿದಂತೆ ಹಲವಾರು ಜನರು ಮೆಣದ … [Read more...] about ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ