ಕಾರವಾರ: ಚುನಾವಣಾ ಕಾವು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾರ್ ಯಾರು ಅಭ್ಯರ್ಥಿಗಳಾಗ ಬಹುದು ಎನ್ನುವ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ ಮಧ್ಯೆ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹಾಗೂ ಪ್ರಗತಿಪರ ಹೋರಾಟಗಾರ, ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ , ಹಾಲಿ ಸಿದ್ದಾಪುರದಲ್ಲಿ ಅನಾಥಾಶ್ರಮ ನಡೆಸುತ್ತಿರುವ ನಾಗರಾಜ ನಾಯ್ಕ ಸ್ಪರ್ಧಿಸಲು ಸಿದ್ದರಾಗಿದ್ದಾರೆ. *ಕಾಂಗ್ರೇಸ್ ನಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!