ಹಳಿಯಾಳ:- ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೋರಗುತ್ತಿಗೆ ನೌಕರರ ಸಂಘದವರು ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ನಡೆಸುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದ್ದು ಮಂಗಳವಾರ ಹಳಿಯಾಳದ ವಿವಿಧ ಸಂಘಟನೆಗಳು ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿವೆ.ಕಳೆದ ದಿ.24 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ … [Read more...] about ವೈದ್ಯಕೀಯ ಇಲಾಖೆ ಹೊರಗುತ್ತಿಗೆ ನೌಕರರ ಹೊರಾಟಕ್ಕೆ ವಿವಿಧ ಸಂಘಟನೆಗಳ ಬೆಂಬಲ
Karnataka Defense Forum
ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ
ದಿನಾಂಕ 5/5/2019 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡರು ಉತ್ತರ ಕನ್ನಡ ಜಿಲ್ಲಾ ಸಮಿತಿ ಮತ್ತು ಹೊನ್ನಾವರ ತಾಲೂಕಾ ಘಟಕ ಏರ್ಪಡಿಸಿದ ಸನ್ಮಾನ ಮತ್ತು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಹೊನ್ನಾವರದ ಸಾಗರ ರೆಸಿಡೆನ್ಸಿ ಸಭಾ¨ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ರಾಜ್ಯದಲ್ಲಿ ದೊಡ್ಡ ಜಿಲ್ಲೆಯಲ್ಲಿ ಒಂದು ಭೌಗೋಳಿಕವಾಗಿ ಧಾರ್ಮಿಕವಾಗಿ ಪ್ರವಾಸೋದ್ಯಮ ದ್ರಷ್ಟಿಯಿಂದ ತನ್ನದೆ ಆದ ವೈವಿಧ್ಯತೆ ಹೊಂದಿದೆ … [Read more...] about ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ
ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ
ಹಳಿಯಾಳ:- ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಫೇ.23 ಹಾಗೂ 24 ರಂದು 2 ದಿನಗಳ ಕಾಲ ಹಳಿಯಾಳದಲ್ಲಿ “ನಮ್ಮ ಊರು ನಮ್ಮ ಖಗಸಂಕುಲ” ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಬೆಂಡಿಗೇರಿಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕರವೇ, ಅರ್ಬನ್ ಯುಥ್ ಕ್ಲಬ್ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಪಕ್ಷಿ ಪ್ರಭೇದಗಳ ವೈಜ್ಞಾನಿಕ ದಾಖಲೀಕರಣ ಹಾಗೂ … [Read more...] about ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ
ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
https://www.youtube.com/watch?v=l45aPvI00SE&feature=youtu.beಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರಿಂದ ನಡೆದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಹಳಿಯಾಳದೆಲ್ಲೆಡೆ ಆಕ್ರೋಶ- ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು- ಪಟ್ಟಣ ಮಾತ್ರವಲ್ಲದೇ ಗ್ರಾಮೀಣ ಭಾಗದಲ್ಲೂ ಪಂಜಿನ ಮೆರವಣ ಗೆ- ಮೆಣದ ಬತ್ತಿಗಳನ್ನು ಬೆಳಗಿಸಿ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಸಲಾಗುತ್ತಿದೆ. ಹಳಿಯಾಳ ಪೋಲಿಸರು ಪಿಎಸ್ಐ ಆನಂದಮೂರ್ತಿ ನೇತೃತ್ವದಲ್ಲಿ ಪಟ್ಟಣದ … [Read more...] about ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ