ಹಳಿಯಾಳ:- ಜುಲೈ ಒಂದನೇ ದಿನಾಂಕದೊಳಗೆ ಉತ್ತರ ಕನ್ನಡ ಜಿಲ್ಲೆಯೊಳಗೆ ಶಿಕ್ಷಕರ ಕೊರತೆ ನಿವಾರಣೆ ಆಗಬೇಕು. ಎಲ್ಲಿಯೂ ಶಿಕ್ಷಕರ ಕೊರತೆ ಬಗ್ಗೆ ದೂರುಗಳು ಕೇಳಿ ಬರಬಾರದು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನೀಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಿವಾಕರ ಶೆಟ್ಟಿ ಅವರಿಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟು ನಿಟ್ಟಿನ ಆದೇಶ ನೀಡಿದರು. ಜಿಪಂ, ಸಾರ್ವಜನೀಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಶನಿವಾರ … [Read more...] about ಹಳಿಯಾಳದ ಮುರ್ಕವಾಡ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಧ್ಘಾಟನೆ- ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಸಚಿವ ಆರ್ ವಿ ದೇಶಪಾಂಡೆ ಸೂಚನೆ.