ಸಿದ್ದಾಪುರ (ಉ.ಕ);ಸಂವಿಧಾನ ನಮ್ಮೆಲ್ಲರ ಆಸ್ತಿ. ಅದಕ್ಕೆ ಅವಮಾನ ಆಗಬಾರದು. ಆದ್ದರಿಂದ ಸಂವಿಧಾನವನ್ನು ಬದಲಾಯಿಸುವ ವ್ಯಕ್ತಿಗಳು ಆಯ್ಕೆಯಾಗಬಾರದು. ಅವರನ್ನು ದೂರವಿಡುವ ಉದ್ದೇಶದಿಂದ ಮುಂಬರುವ ಲೋಕಸಭಾ ಚುನಾಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ, ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ಗಣಪತಿ ನಾಯ್ಕ … [Read more...] about ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಘೋಷಣೆ
Karnataka Rahul Gandhi Team
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!
ಕಾರವಾರ: ಚುನಾವಣಾ ಕಾವು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾರ್ ಯಾರು ಅಭ್ಯರ್ಥಿಗಳಾಗ ಬಹುದು ಎನ್ನುವ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ ಮಧ್ಯೆ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹಾಗೂ ಪ್ರಗತಿಪರ ಹೋರಾಟಗಾರ, ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ , ಹಾಲಿ ಸಿದ್ದಾಪುರದಲ್ಲಿ ಅನಾಥಾಶ್ರಮ ನಡೆಸುತ್ತಿರುವ ನಾಗರಾಜ ನಾಯ್ಕ ಸ್ಪರ್ಧಿಸಲು ಸಿದ್ದರಾಗಿದ್ದಾರೆ. *ಕಾಂಗ್ರೇಸ್ ನಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!