ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
Karwar
ಅಪಘಾತಕ್ಕಿಡಾದ ಬಸ್
ಕಾರವಾರ:ಮಂಗಳವಾರ ಮುದಗಾ ಬಳಿ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕಿಡಾಗಿದೆ. ಚಾಲಕನ ನಿಯತ್ರಣ ತಪ್ಪಿದ ಬಸ್ ಮೋರಿಗೆ ಬಿದ್ದಿದೆ. ಘಟನೆಯಿಂದ ಚಾಲಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಪ್ರಯಾಣಿಕರ ಜೀವಕ್ಕೆ ತೊಂದರೆಯಾಗಿಲ್ಲ. ಬಸ್ ಅಪಘಾತಗೊಂಡ ಕಾರಣ ಪ್ರಯಾಣಿಕರು ಪರದಾಡಬೇಕಾಯಿತು. … [Read more...] about ಅಪಘಾತಕ್ಕಿಡಾದ ಬಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ
ಕಾರವಾರ:ವಿವಿಧ ಸಾಮಾಜಿಕ ಅಭಿವೃದ್ದಿಗಾಗಿ ದುಡಿಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯೂ ಈ ಬಾರಿ ನಾಲ್ಕು ಕೆರೆಗಳ ಅಭಿವೃದ್ದಿ ಕೆಲಸವನ್ನು ನಡೆಸಲಿದೆ ಎಂದು ಯೋಜನೆಯ ನಿರ್ದೇಶಕ ಲಕ್ಷ್ಮಣ ಎಂ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಯೋಜನೆಯ ಪೃಗತಿಯ ಬಗ್ಗೆ ವಿವರಿಸಿದರು. ಈ ವರ್ಷ ನಾಲ್ಕು ಕೆರೆಗಳ ಹೂಳು ತೆಗೆಯುವ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಶೀಘ್ರದಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ
ಕಡಲ ತೀರದಲ್ಲಿ ತ್ಯಾಜ್ಯ ಸಂಗ್ರಹ
ಕಾರವಾರ:ನಗರದ ತ್ಯಾಜ್ಯಗಳೆಲ್ಲ ಸೇರುವ ಕೋಣೆನಾಲದ ಹೂಳೆತ್ತಿದ ನಗರಸಭೆಯು ನೇರವಾಗಿ ಟ್ಯಾಗೋರ್ ಕಡಲ ತೀರದಲ್ಲಿ ಸುರಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಬೇಕೆಂಬ ಉದ್ದೇಶದಿಂದ ಕೋಟಿ ಕೋಟಿ ರೂಗಳನ್ನು ಖರ್ಚು ಮಾಡಿ ಕಡಲ ತೀರಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಅದರಂತೆ ಜಿಲ್ಲಾಡಳಿತ ಕೂಡ ನಗರದ ಟ್ಯಾಗೋರ್ ಕಡಲ ತೀರವನ್ನು ಸ್ವಚ್ಛಗೊಳಿಸಲು ಕೋಟ್ಯಾಂತರ ರೂ. ಖರ್ಚು ಮಾಡುತ್ತಿದೆ. … [Read more...] about ಕಡಲ ತೀರದಲ್ಲಿ ತ್ಯಾಜ್ಯ ಸಂಗ್ರಹ
NEGLIGENCE SHOWED BY HESCOM KARWAR
Karwar :ON Friday, complaint was registered in HESCOM office by karwar people, complaint was registered against them because of negligence shown by them of electric wire which was laying opposite road of kawar govt. college from past few weeks. People were frustrated because of this, they were not able to move freely they were feeling lot of difficulties. Along with the … [Read more...] about NEGLIGENCE SHOWED BY HESCOM KARWAR