Karwar :Central government is making big changes in Medicine marketing to avoid this change, Medical owner from all over state have started Protesting. Karwar Medical owners have also given their support to them. Patients have only one medical shop to buy medicine i.e., Apolo Medical Store this has created lots of problem to patients. … [Read more...] about PATIENTS IN STATE OF BOTHER
Karwar
ಕಯಾಕಿಂಗ್ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು
ಕಾರವಾರ:ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಾಂಡೇಲಿಯಲ್ಲಿ ಕಾಳಿ ಕಯಾಕ್ ಉತ್ಸವವನ್ನು ಆಯೋಜಿಸಲಾಗುತ್ತಿದ್ದು, ಜೂನ್ 2ರಿಂದ 4ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ದೇಶ ವಿದೇಶಗಳಿಂದ ಕಯಾಕ್ ಪಟುಗಳು ಭಾಗವಹಿಸಲಿದ್ದಾರೆ. ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ ಪಾಯಸ್ ಅವರು ಸೋಮವಾರ ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವೈಟ್ ವಾಟರ್ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗುತ್ತಿದೆ. ಕೇರಳದ ಮಲಬಾರ್ ನದಿ ಉತ್ಸವ, ಗಂಗಾ … [Read more...] about ಕಯಾಕಿಂಗ್ನಲ್ಲಿ ಭಾಘಿಯಾಗಿರುವ ಜಲ ಸಾಹಸಿಗರು
ಚಿಣ್ಣರಿಗೆ ಭವ್ಯ ಸಾಗತ
ಕಾರವಾರ:ಬೇಸಿಗೆ ರಜೆ ಮುಗಿದು ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಮೊದಲ ದಿನ ಚಿಣ್ಣರಿಗೆ ಭವ್ಯ ಸಾಗತ ದೊರೆಯಿತು. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಹೂ ವಿತರಿಸಿ, ಸಿಹಿ ತಿನಿಸಿ ತರಗತಿಗೆ ಬರಮಾಡಿಕೊಂಡರು. ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಈ ಬಾರಿ ಉತ್ತಮ ಶಿಕ್ಷಣ ನೀಡುವದಾಗಿ ಶಿಕ್ಷಕರು ಹೇಳಿಕೊಂಡಿದ್ದು, ಅಧಿಕಾರಿಗಳು ಕೂಡ ಅದೇ ಭರವಸೆ ನೀಡಿದರು. ಇನ್ನು ಎಲ್ಲಾ ಮಕ್ಕಳಿಗೂ ಪುಸ್ತಕ, ಸಮವಸ್ತ್ರ ಒದಗಿಸಲು ಶಿಕ್ಷಣ … [Read more...] about ಚಿಣ್ಣರಿಗೆ ಭವ್ಯ ಸಾಗತ
ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ
ಕಾರವಾರ:ನಿರ್ವಹಣಾ ಸಮಿತಿಯವರ ಹಿಡಿತದಲ್ಲಿದ್ದ ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರಿಸುವದರ ಮೂಲಕ ನಗರಸಭೆಯ ಹಿಂದಿನ ನಿರ್ಣಯವನ್ನು ಉಲ್ಲಂಗಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಹಣದಿಂದ ಕನ್ನಡ ಭವನವನ್ನು ನಿರ್ಮಿಸಲಾಗಿದ್ದು, 2016ರ ಸೆಪ್ಟೆಂಬರ 21ರಂದು ನಗರಸಭೆ ಸದಸ್ಯರೆಲ್ಲರೂ ಸರ್ವಾನುಮತದಿಂದ ನಿರ್ವಹಣಾ ಸಮಿತಿಯನ್ನು ರಚಿಸಿಕೊಂಡಿದ್ದರು. ಕನ್ನಡ ಭವನ ನಿರ್ವಹಣಾ ಸಮಿತಿಯೇ ಉಸ್ತುವಾರಿ … [Read more...] about ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್
ಕಾರವಾರ: ಭವಿಷ್ಯದಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್ ನಿರ್ಮಿಸುವ ಯೋಜನೆ ಸರ್ಕಾರದ ಮುಂದಿದೆ. ಇದಕ್ಕಾಗಿ 158.22 ಕೋಟಿ ರೂ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸಂಯುಕ್ತ ನೀರು ಸರಬರಾಜು ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರವಾರ ಅಂಕೋಲಾ ಭಾಗದ ಪಟ್ಟಣಗಳು, ಮಾರ್ಗ ಮಧ್ಯದ ಹಳ್ಳಿಗಳು, ಬಿಣಗಾದ ಸೋಲಾರಿಸ್ ಕೆಮ್ಪೆಕ್ ಲಿ. ಹಾಗೂ … [Read more...] about ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್