ಕಾರವಾರ:ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಮಳೆಗಾಲದಲ್ಲಿ ಜಲಪಾತಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಹಾಗೂ ಜಲಪಾತಗಳ ಪರಿಸರದ ಸ್ವಚ್ಛತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಸಮಿತಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಜಲಪಾತಗಳಾದ ಸಾತೋಡ್ಡಿ, ಮಾಗೋಡು, ಶಿರ್ಲೆ, ವಿಭೂತಿ ಜಲಪಾತಗಳಿಗೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ … [Read more...] about ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
Karwar
ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
ಕಾರವಾರ:ಬೈಕ್ ಸವಾರರೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅರಗಾದಲ್ಲಿ ನಡೆದಿದೆ. ಇಲ್ಲಿನ ಪತಂಜಲಿ ಆಸ್ಪತ್ರೆಗೆ ತೆರಳುತ್ತಿದ್ದ ಕದಂಬ ನೌಕಾನೆಲೆ ಉದ್ಯೋಗಿ ನರೇಶ ಕುಮಾರ್ ಸಿಂಗ್ (23)ಗೆ ಅಂಕೋಲಾ ಮಾರ್ಗದಿಂದ ಬಂದ ಸೀಬರ್ಡ ಬಸ್ ಹಿಂದಿನಿಂದ ಗುದ್ದಿದೆ. ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ನುಚ್ಚುನೂರಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಗ್ರಾಮೀಣ ಠಾಣಾ … [Read more...] about ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
karwar Movies as on 28-04-2017
Geethanjali Theatre bahubali 2 3 pm6 pm9 pm … [Read more...] about karwar Movies as on 28-04-2017
ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರವಾರ:ಶಿರವಾಡ ಯುವಕನೊಬ್ಬ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪ್ಪನಗರದ ನಿವಾಸಿ ಪರಶುರಾಮ ಗೋಪಾಲ ವಡ್ಡರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈತನ ವಿರುದ್ಧ ಗೋವಾ ಹಾಗೂ ಕಾರವಾರ ಗ್ರಾಮೀಣ ಠಾಣೆಯಲ್ಲಿ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯದಿಂದ ವಿವಿಧ ಕೇಸುಗಳ ವಾರಂಟ್ ಸಹ ಜಾರಿಯಾಗಿತ್ತು. ಇದರಿಂದ ಜಿಗುಪ್ಸೆ ಹೊಂದಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು … [Read more...] about ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ



