ಕಾರವಾರ:ಭೂಸೇನೆ, ವಾಯು ಸೇನೆ, ನೌಕಾನೆಲೆ, ಕರಾವಳಿ ಕಾವಲು ಪಡೆ ಹಾಗೂ ತಟರಕ್ಷಕಾ ಪಡೆಯವರು ಕದಂಬ ನೌಕಾನೆಲೆ ಹಾಗೂ ರವಿಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಶುಕ್ರವಾರ ಸುನಾಮಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸಿದರು. 1500ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕರಾವಳಿ ಕಾರುಣ್ಯ ಎಂಬ ಹೆಸರಿನಡಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುನಾಮಿಯಂತಹ ಪೃಕೃತಿ ವಿಕೋಪದ ಸನ್ನಿವೇಶಗಳಲ್ಲಿ … [Read more...] about ಅಣಕು ಕಾರ್ಯಾಚರಣೆ
Karwar
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಕಾರವಾರ:ಕಲ್ಕತ್ತಾ ಮೂಲದ ವ್ಯಕ್ತಿಯೊಬ್ಬರು ಸೈಕಲ್ ಮೂಲಕ ಪ್ರವಾಸ ನಡೆಸುತ್ತಿದ್ದು, ಗುರುವಾರ ಕಾರವಾರ ಪ್ರವೇಶಿಸಿದರು. ಅಜೀತ ಸತರಾ ಸೈಕಲ್ ಪ್ರವಾಸ ಕೈಗೊಂಡವರು. ಈಗಾಗಲೇ ಐದು ರಾಜ್ಯಗಳನ್ನು ಸುತ್ತಿದ ಇವರು ಮುಂದೆ ಗೋವಾ ಹಾಗೂ ಮಹಾರಾಷ್ಟ್ರ ಸಂಚರಿಸಲಿದ್ದಾರೆ. ಭೇಟಿ ನೀಡಿದ ತಾಣಗಳ ಫೋಟೋ ಸಂಗ್ರಹಿಸಿ, ಈ ಬಗ್ಗೆ ಅದ್ಯಯನ ನಡೆಸುವ ಕೆಲಸದಲ್ಲಿ ಅಜೀತ ನಿರತರಾಗಿದ್ದಾರೆ. ಮೂರು ತಿಂಗಳ ಹಿಂದೆ ಇವರ ಪ್ರವಾಸ ಆರಂಭವಾಗಿದ್ದು, ಇದು ಅಂತ್ಯಗೊಂಡ ನಂತರ ಈ ಬಗ್ಗೆ ಪುಸ್ತಕ … [Read more...] about ಸೈಕಲ್ ಮೇಲೆ ಪ್ರವಾಸ ಕೈಗೊಂಡಿರುವ ಅಜೀತ ಸತರಾ
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಉದ್ಘಾಟನೆಗೂಂಡ ಕರಾವಳಿ ಹಬ್ಬ 2017
ಕಾರವಾರ: ನಗರದ ರವೀಂದ್ರನಾಥ ಠಾಗೋರ ಬೀಚಿನಲ್ಲಿರುವ ಮಯೂರವರ್ಮ ವೇದಿಕೆಯಲ್ಲಿ ಕರಾವಳಿ ಹಬ್ಬದ ಉದ್ಘಾಟನೆ ಮಾಡಲಾಯಿತು. ವಿಶೇಷತೆಗಳು: ವಿವಿಧ ರೀತಿಯ ಸ್ಟಾಲ್ಗಳು ಹಾಗೂ ಮಂಗಳೂರಿನಿಂದ ಬಂದಿರುವ ಅಗ್ನಿಶಾಮಕದಳದವರ ವಸ್ತು ಪ್ರದರ್ಶನ ಜನರ ಗಮನ ಸೆಳೆಯಿತು. ನೌಕಾಪಡೆಯವರು ಮೇ 18-21 ರ ವರೆಗೆ ಕರಾವಳಿ ಕಾರುಣ್ಯ ಎನ್ನುವ ಕಾರ್ಯಕ್ರಮದ ಮೂಲಕ ನೆರೆಹಾವಳಿಗಳಿಂದ ಜನರನ್ನು ಹೇಗೆ ರಕ್ಷಣೆ ಮಾಡಬಹುದು ಎನ್ನುವುದರ ಕುರಿತು ಪ್ರಾತ್ಯಕ್ಷತೆಯನ್ನು ನೀಡಲಿದ್ದಾರೆ … [Read more...] about ಉದ್ಘಾಟನೆಗೂಂಡ ಕರಾವಳಿ ಹಬ್ಬ 2017




