• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar

ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು

May 17, 2017 by Sachin Hegde Leave a Comment

ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು

ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು

May 17, 2017 by Sachin Hegde Leave a Comment

ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು

ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ

May 16, 2017 by Sachin Hegde Leave a Comment

ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ

ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

May 16, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್‍ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್‍ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ

May 15, 2017 by Sachin Hegde Leave a Comment

ಕಾರವಾರ:ರಾಜ್ಯ ಸರಕಾರ ಯುವಜನತೆಗೆ ಕೌಶಲ್ಯ ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಜಾರಿಗೊಳಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್‍ಪೋರ್ಟಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ ತರಬೇತಿ … [Read more...] about ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್‍ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,351 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar