• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

khaṇḍisi

ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.

March 9, 2019 by Yogaraj SK Leave a Comment

ದಾಂಡೇಲಿ :- ಸಿದ್ದರಾಮಯ್ಯನವರ ತಿಲಕ ಇಟ್ಟವರನ್ನು ಕಂಡರೆ ಭಯವಾಗುತ್ತದೆ ಎಂಬ ಹೇಳಿಕೆ ಹಾಗೂ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೋಲ್ಲಬೇಕು ಎಂದು ಬೇಜವಾಬ್ದಾರಿ ತನದ ಹೇಳಿಕೆ ನಿಡಿದ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಯನ್ನು ಖಂಡಿಸಿ ದಾಂಡೇಲಿ ನಗರದ ಅಟಲ್ ಅಭಿಮಾನಿ ಸಂಘಟನೆ ಹಾಗೂ ಭಜರಂಗದಳ ವತಿಯಿಂದ ದಾಂಡೇಲಿ ನಗರದ ಬಸ್ ನಿಲ್ದಾಣದ ಎದುರುಗಡೆ  ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು … [Read more...] about ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.

ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ

February 22, 2019 by Vishwanath Shetty Leave a Comment

ಹೊನ್ನಾವರ; ನಮ್ಮ ದೇಶದ ಯೋಧರನ್ನು ಹತ್ತೆ ಗೈದ ಅಮಾನುಸ ಕೃತ್ಯವನ್ನು ಖಂಡಿಸಿ ತಾಲೂಕಿನ ಮಂಕಿ ಮುಸ್ಲಿಮ್ ಸಮುದಾಯದವರು ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು. ಮಂಕಿಯ ಜಮಾತುಲ್ ಮುಸ್ಲಿಮಿನ್ ಜಾಮೀಯಾ ಮಸ್ಜಿದ್ ಹಾಗೂ ನಾಕುದಾ ಮೊಹಲ್ಲಾ ಜಮಾತಿನ ಪಧಾಧಿಕಾರಿಗಳು ತಹಶೀಲ್ದಾರರ ಕಛೇರಿಗೆ ಆಗಮಿಸಿ ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯನ್ನು ಖಂಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡರಾದ ಹಸನ್ಬಾಬಾಪಾರವರು ಮಾತನಾಡಿ ಕಾಶ್ಮೀರಾದಲ್ಲಿ … [Read more...] about ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar