ದಾಂಡೇಲಿ :- ಸಿದ್ದರಾಮಯ್ಯನವರ ತಿಲಕ ಇಟ್ಟವರನ್ನು ಕಂಡರೆ ಭಯವಾಗುತ್ತದೆ ಎಂಬ ಹೇಳಿಕೆ ಹಾಗೂ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೋಲ್ಲಬೇಕು ಎಂದು ಬೇಜವಾಬ್ದಾರಿ ತನದ ಹೇಳಿಕೆ ನಿಡಿದ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಯನ್ನು ಖಂಡಿಸಿ ದಾಂಡೇಲಿ ನಗರದ ಅಟಲ್ ಅಭಿಮಾನಿ ಸಂಘಟನೆ ಹಾಗೂ ಭಜರಂಗದಳ ವತಿಯಿಂದ ದಾಂಡೇಲಿ ನಗರದ ಬಸ್ ನಿಲ್ದಾಣದ ಎದುರುಗಡೆ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು … [Read more...] about ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.
khaṇḍisi
ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ
ಹೊನ್ನಾವರ; ನಮ್ಮ ದೇಶದ ಯೋಧರನ್ನು ಹತ್ತೆ ಗೈದ ಅಮಾನುಸ ಕೃತ್ಯವನ್ನು ಖಂಡಿಸಿ ತಾಲೂಕಿನ ಮಂಕಿ ಮುಸ್ಲಿಮ್ ಸಮುದಾಯದವರು ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು. ಮಂಕಿಯ ಜಮಾತುಲ್ ಮುಸ್ಲಿಮಿನ್ ಜಾಮೀಯಾ ಮಸ್ಜಿದ್ ಹಾಗೂ ನಾಕುದಾ ಮೊಹಲ್ಲಾ ಜಮಾತಿನ ಪಧಾಧಿಕಾರಿಗಳು ತಹಶೀಲ್ದಾರರ ಕಛೇರಿಗೆ ಆಗಮಿಸಿ ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯನ್ನು ಖಂಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡರಾದ ಹಸನ್ಬಾಬಾಪಾರವರು ಮಾತನಾಡಿ ಕಾಶ್ಮೀರಾದಲ್ಲಿ … [Read more...] about ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ