ಹೊನ್ನಾವರದಲ್ಲಿ ಇಂದು ಕರೊನಾ ಆರ್ಭಟಿಸಿದೆ. ತಾಲೂಕಿನಲ್ಲಿ ಇಂದು ಬರೊಬ್ಬರಿ 40 ಕೇಸ್ ದೃಢಪಟ್ಟಿದೆ. ಪಟ್ಟಣದಲ್ಲಿ 12, ಪ್ರಭಾತನಗರದಲ್ಲಿ 8, ಮಂಕಿಯಲ್ಲಿ 10, ಗುಣವಂತೆಯಲ್ಲಿ 4, ಕೆರೆಕೋಣ 5, ಗುಂಡಿಬೈಲ್, ಅಗ್ರಹಾರ, ಖರ್ವಾ, ಕರ್ಕಿ, ಚಿಕ್ಕನಕೋಡ, ಅಗ್ರಹಾರ ಮುಂತಾದ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದೆ.ಪಟ್ಟಣದ ಬಸ್ ಸ್ಟ್ಯಾಂಡ್ ಸಮೀಪದ 16 ವರ್ಷದ ಮಹಿಳೆ, 39 ವರ್ಷದ ಮಹಿಳೆ, 45 ವರ್ಷದ ಪುರುಷ, ತುಳಸಿ ನಗರದ 33 ವರ್ಷದ ಮಹಿಳೆ, ಪ್ರಭಾತನಗರದ 19 ವರ್ಷದ ಯುವಕ, 54 … [Read more...] about ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ
Kharva
ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ
ಹೊನ್ನಾವರ: ತಾಲೂಕಿನ ಖರ್ವಾ ಕೊಳಗದ್ದೆಯಲ್ಲಿ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆ ಖರ್ವಾ ಕೊಳಗದ್ದೆ ಇವರ ಆಶ್ರಯದಲ್ಲಿ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಮತ್ತು ಸನ್ಮಾನ ಸಮಾರಂಭ ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯ ಆವಾರದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಖರ್ವಾ ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು … [Read more...] about ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ