ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023ಕಾರವಾರ: ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ರೂ.34ರಂತೆ ಒಬ್ಬ ಸದಸ್ಯರಿಗೆ ರೂ.170ರಂತೆ ಪಡಿತರ ಚೀಟಿಯಲ್ಲಿ ಎಲ್ಲ ಸದಸ್ಯರಿಗೆ ಸೇರಬೇಕಾದ ಒಟ್ಟು ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲು ಸರ್ಕಾರ ಅದೇಶಿಸಿದ್ದು, ಜಿಲ್ಲೆಯಲ್ಲಿ ಒಟ್ಟು 16,285 ಅಂತ್ಯೋದಯ ಪಡಿತರ ಚೀಟಿ … [Read more...] about ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023