ಖಾದಿ ಆನ್ಲೈನ್ ಮಾರಾಟವು ಈ ದೀಪಾವಳಿಯಂದು ಸಶಕ್ತ ಕುಂಬಾರಿಕೆ ವೃತ್ತಿಪರರಿಗೆ ಅದೃಷ್ಟವನ್ನು ತಂದಿದೆ. ಖಾದಿ ಭಾರತದ ಇ-ಪೋರ್ಟಲ್ನಿಂದಾಗಿ ರಾಜಸ್ಥಾನದ ಜೈಸಲ್ಮೇರ್ ಮತ್ತು ಹನುಮಾನ್ಘಡ ಜಿಲ್ಲೆಗಳ ದೂರದ ಭಾಗಗಳಲ್ಲಿ ಈ ವೃತ್ರಿಪರ ಕುಂಬಾರರು ತಯಾರಿಸಿದ ಮಣ್ಣಿನ ಹಣತೆಗಳು ದೇಶದ ಮೂಲೆ ಮೂಲೆಗಳನ್ನು ತಲುಪುತ್ತಿವೆ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ)ವು ಈ ವರ್ಷ ಮೊದಲ ಬಾರಿಗೆ ಮಣ್ಣಿನ ಹಣತೆಗಳನ್ನು ಆನ್ಲೈನ್ ಮತ್ತು ಮಳಿಗೆಗಳ ಮೂಲಕ ಮಾರಾಟ ಮಾಡಲು … [Read more...] about ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಇ-ಪೋರ್ಟಲ್: ಕುಂಬಾರಿಕೆ ಕರಕುಶಲರಿಗೆ ದೀಪಾವಳಿ ಸಡಗರ