ಹಳಿಯಾಳ:- ಧರ್ಮ ರಕ್ಷಣೆ ಮಾಡಲು ಲೋಕಸಭಾ ಸದಸ್ಯನಾಗಿದ್ದೇನೆ, ರಾಜಕಾರಣ ಮಾಡುತ್ತಿದ್ದೇನೆ ಎನ್ನುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಧರ್ಮ ರಕ್ಷಣೆ ಮಾಡಬೇಕಿದ್ದರೇ ಮಠ ಮಾಡಿ- ಮಠ ಕಟ್ಟಿಕೊಂಡು ಪ್ರವಚನ ನೀಡಿ ಅದನ್ನು ಬಿಟ್ಟು ರಾಜಕೀಯ ಮಾಡಬೇಡಿ- ಅನಂತಕುಮಾರ ರಾಜಕೀಯಕ್ಕೆ ನಯಾ ಪೈಸೆ ಲಾಯಕ್ಕಿಲ್ಲವೆಂದು ಲೋಕಸಭಾ ಕಾಂಗ್ರೇಸ್-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಟೀಕಾ ಪ್ರಹಾರ ನಡೆಸಿದರು. ಪಟ್ಟಣದಲ್ಲಿ ಕಾರ್ಯಕರ್ತರ ಸಭೆಗೂ ಮುನ್ನ … [Read more...] about ಧರ್ಮ ರಕ್ಷಣೆ ಮಾಡಬೇಕಿದ್ದರೇ ಮಠ ಕಟ್ಟಿಕೊಳ್ಳಿ – ರಾಜಕೀಯ ಮಾಡಬೇಡಿ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ್ ಕಿಡಿ