ಹಳಿಯಾಳ:- ಮ್ಯಾಕ್ಸಿ ಕ್ಯಾಬ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರನೊರ್ವ ಸ್ಥಳದಲ್ಲೇ ಸಾವಿಗಿಡಾಗಿರುವ ದುರ್ಘಟನೆ ಬುಧವಾರ ನಡೆದಿದೆ.ಹಳಿಯಾಳ ತಾಲೂಕಿನ ಮಾಗವಾಡ ಗ್ರಾಮದ ರಹವಾಸಿ ಶ್ರೀನಾಥ ಗೌಡಾ(೩೫) ಮೃತಪಟ್ಟ ದುರ್ದೈವಿಯಾಗಿದ್ದಾನೆ.ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಪಟ್ಟಣದಿಂದ ೨ ಕೀಮಿ ಅಂತರದಲ್ಲಿ ದುರ್ಘಟನೆ ಸಂಭವಿಸಿದೆ.ಹಳಿಯಾಳ ಪಿಎಸ್ ಐ ಆನಂದಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ … [Read more...] about ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು